Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಗುರಿಯನ್ನಿಟ್ಟುಕೊಂಡು ನಾವು ಮುದ್ದೇಬಿಹಾಳ,ಕೋಳೂರು ಹಾಗೂ ಅಡವಿ ಹುಲಗಬಾಳದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ