Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ