Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.