Muddebihal: Patil elected president, Ramodagi unopposed as vice president

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳ ಗ್ರಾಮದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧ ಆಯ್ಕೆಯಾದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಹಿರೇಮುರಾಳದಲ್ಲಿ ಸಂಘದ ಕಚೇರಿಯಲ್ಲಿ ಸೋಮುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಘೋಷಿಸಿದರು.

ನೂತನ ಅಧ್ಯಕ್ಷ ಮಲ್ಲನಗೌಡ ಬಿ ಪಾಟೀಲ್ ಮಾತನಾಡಿ,ಸಂಘದ ಸ್ವಂತ ಕಟ್ಟಡದ ಕಾಮಗಾರಿ ಚಾಲನೆಯಲ್ಲಿದ್ದು ಕೆಲವೇ ತಿಂಗಳಲ್ಲಿ ನೂತನ ಕಟ್ಟಡ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮರೇಶ ಬಿ.ಬಾಗೇವಾಡಿ ಮತ್ತು ಸಿಬ್ಬಂದಿ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಸನ್ಮಾನಿಸಿದರು.

ಇದನ್ನೂ ಓದಿ: ‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಸಂಘದ ನಿರ್ದೇಶಕರು, ಮುಖಂಡರಾದ ಗಿರೀಶಗೌಡ ಪಾಟೀಲ್, ನಾಗರಾಜ ರಾಮೋಡಗಿ, ರಮೇಶ ವಗ್ಗರ, ಮಲ್ಲಣ್ಣ ರಕ್ಕಸಗಿ, ಬಿ.ಬಿ.ಪಾಟೀಲ್ ಮೊದಲಾದವರು ಇದ್ದರು.

Latest News

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 ,

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಮುದ್ದೇಬಿಹಾಳ : ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದಿ.ನಾರಾಯಣರಾವ ಭೋಸಲೆ ಹಾಗೂ ರಾಮರಾವ ಕುಲಕರ್ಣಿ ಸ್ಮರಣಾರ್ಥ ಜ.23 ರಂದು ಸಂಜೆ 5.45ಕ್ಕೆ ಪಟ್ಟಣದ ಓಂ ಶಾಂತಿ ಭವನದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಗತಿಕ ಶಾಂತಿ ಹಾಗೂ ಸೌಹಾರ್ದತೆ ಕುರಿತು ಉಪನ್ಯಾಸ ನಡೆಯಲಿದೆ.ದಿವ್ಯ ಸಾನಿಧ್ಯವನ್ನು ಓಂಶಾAತಿ ಭವನದ ಬ್ರಹ್ಮಕುಮಾರಿ ಮಂಜುಳಾ ಅಕ್ಕನವರು, ಬ್ರಹ್ಮಕುಮಾರಿ ರೇಣುಕಾ ಅಕ್ಕನವರು ವಹಿಸುವರು.ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸುವರು. ಅರಿಹಂತ ಶಿಕ್ಷಣ ಸಂಸ್ಥೆ ಅಧ್ಯಕ್ಷ

ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ನೇಬಗೇರಿ ತಾಂಡಾದ ನಿವಾಸಿ,ಜಮಖಂಡಿ ARTO ಜಯರಾಂ ನಾಯಕ ಅವರ ಮುದ್ನಾಳ ಗ್ರಾಮದ ತೋಟದ ಮನೆಯಲ್ಲಿ ಜ.21 ರಂದು ಮಧ್ಯರಾತ್ರಿ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳುವು ಮಾಡಿಕೊಂಡು ಕಳ್ಳರು ಪರಾರಿಯಾದ ಘಟನೆ ಬುಧವಾರ ನಡೆದಿದೆ.ಜಮಖಂಡಿಯಲ್ಲಿ ಎ.ಆರ್.ಟಿ.ಒ ಆಗಿ ಸೇವೆಯಲ್ಲಿರುವ ಜಯರಾಮ ನಾನಪ್ಪ ನಾಯಕ ಅವರ ಮನೆಗಳ್ಳತನ ಮಾಡಲಾಗಿದೆ.ದಿನಾಂಕ:21/01/2026 ರಂದು ಸಾಯಂಕಾಲ 06:00 ಗಂಟೆಯಿಂದ ದಿನಾಂಕ:22/01/2026 ರಂದು 00-20 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ