ಮುದ್ದೇಬಿಹಾಳ : ವಿದ್ಯುತ್ ಉಪ ಕೇಂದ್ರದಿAದ ಹೊರಡುವ ವಿದ್ಯಾನಗರ, ಮುದ್ದೇಬಿಹಾಳ ಫೀಡರ್ ಮೇಲೆ ನಿರ್ವಹಣಾ ಕಾರ್ಯನಿಮಿತ್ಯ ಮಾ.23 ರಂದು ಬೆಳಗ್ಗೆ 10 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಎಇಇ ಆರ್. ಎನ್. ಹಾದಿಮನಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ನೇತಾಜಿ ನಗರ, ಸುಣ್ಣದ ಬಟ್ಟಿ ಸುತ್ತಮುತ್ತ ಹಾಗೂ ಮಟನ್ ಮಾರ್ಕೇಟ್ ಸುತ್ತಮುತ್ತ, ಇಂದಿರಾನಗರ
ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ
ಮುದ್ದೇಬಿಹಾಳ : ಇಲ್ಲೆಲ್ಲ ಮಾ.23 ರಂದು ವಿದ್ಯುತ್ ವ್ಯತ್ಯಯ
Latest News
ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!
ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ
ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ
ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ
ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ
ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,
ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್
ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ
ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ
ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ







