Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ