Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ