Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್