Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ