Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ತಾಲ್ಲೂಕಿನ ನಾಲತವಾಡ ಪಟ್ಟಣದ ಶ್ರೀ ಶರಣ ವೀರೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಜಿ ಸಚಿವರಾದ ದಿ.ಜೆ.ಎಸ್.ದೇಶಮುಖ ಅವರ 36ನೇ ಹಾಗೂ ಮಾಜಿ ಸಚಿವೆ ದಿ.ವಿಮಲಾಬಾಯಿ ದೇಶಮುಖ ಅವರ ಎಂಟನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಮುಖರು ಸಾವಿರಾರು ಎಕರೆ ಜಮೀನು, ನೂರಾರು ಮನೆಗಳನ್ನು ಬಡವರಿಗೆ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು  ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ  ಸಿ.ಎಸ್.ನಾಡಗೌಡ  ತಿಳಿಸಿದ್ದಾರೆ.  ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು,ತಾವು ಹಿಂದೆ ನ್ಯಾಮಗೌಡ ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿಯೇ ಚುನಾವಣೆಯ ಉಸ್ತುವಾರಿ ವಹಿಸಿದ್ದಾಗಿ ತಿಳಿಸಿದರು ಅಲ್ಲದೇ, ಎಂ.ಬಿ.ಪಾಟೀಲರ ಉಪ ಚುನಾವಣೆ ಮಾಡಿದ್ದೇವೆ.ಬೆಳಗಾವಿ,ಧಾರವಾಡ ,ಬಳ್ಳಾರಿ ಚುನಾವಣೆಯಲ್ಲಿ ತನುಮನ ಧನದಿಂದ ಚುನಾವಣೆ ಮಾಡಿದ್ದೇವೆ ಎಂದು ತಿಳಿಸಿದರು.           ಹಿರಿತನ,ಪಕ್ಷದ ದೃಷ್ಟಿಯಿಂದ ಕೊಡುತ್ತಾರೆ