Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,