Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು