Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ