MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು

ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,
ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು

ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ ಮಾತನಾಡಿ ನಮ್ಮ‌ ಭಾರತೀಯ ಪರಂಪರೆ ವಿಶೇಷತೆ ಹಬ್ಬಗಳಲ್ಲಿ ಅಡಗಿದೆ ಭಾರತೀಯ ಹಬ್ಬಗಳು ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿವೆ ಅದನ್ನು ನಾವು ನಮ್ಮ ಮಕ್ಕಳಿಗೆ ಇಂದಿನ ಯುವ ಸಮೂಹಕ್ಕೆ ತಿಳಿಸಿಕೂಡಬೇಕು ಪಾಶ್ಚಾತ್ಯ ಸಂಸ್ಕೃತಿಗಳ ಅಬ್ಬರ ಅಂದಾಕರುಣೆಯಲ್ಲಿ ನಮ್ಮ ಹಬ್ಬಗಳು ಕಣ್ಮರೆಯಾಗುತ್ತಿವೆ ಎಂದರು

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ರಾಮನಗೌಡ ಸಿದರಡ್ಡಿ ಸೇರಿದಂತೆ ಶಿಕ್ಷಕರು ಶಿಕ್ಷಕಿಯರು ಸಿಬ್ಬಂದಿಗಳು ಭಾಗವಹಿಸಿದ್ದರು

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ