Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್