Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,