Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆ: ಈದ ಮಿಲಾದ ಹಬ್ಬದ ಆಚರಣೆ ವೇಳೆ ಪ್ಯಾಲಿಸ್ಟೈನ್ ಧ್ವಜ ಹಾರಾಟದ‌ ಹಿನ್ನೆಲೆ ಬಾಗಲಕೋಟೆಯ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ