Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು