Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ




ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ ಸೋಮವಾರ ಸಂಜೆ ಪ್ರಕಟಿಸಿದ್ದು 29 ಅವಿರೋಧ, ಒಂದು ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶವೂ ಸೇರಿ ಒಟ್ಟು 30 ಪದಾಧಿಕಾರಿಗಳ ಹೆಸರು ಘೋಷಿಸಲಾಗಿದೆ.


ಆಯ್ಕೆಯಾದವರ ವಿವರ ಇಂತಿದೆ
. ಕೃಷಿ ಇಲಾಖೆಯಿಂದ ಎ.ಬಿ.ಹೂಗಾರ,ಎಂ.ಎಚ್.ಬೀಳಗಿ, ಪಶು ಪಾಲನಾ ಇಲಾಖೆಯಿಂದ ಎಂ.ಎಸ್.ಹಿರೇಮಠ, ಕಂದಾಯ ಇಲಾಖೆಯಿಂದ ವಿ.ವಿ.ಅಂಬಿಗೇರ, ಎನ್.ಬಿ.ಮಾವಿನಮಟ್ಟಿ,

ಪಿಡಬ್ಲೂಡಿಯಿಂದ ವಿನೋದಕುಮಾರ ಬಿ.ಬಿರಾದಾರ, ಪಿ.ಆರ್.ಇ.ಡಿ(ಝಡ್.ಪಿ)ಯಿಂದ ರಾಜು ನಾಗೂರಕರ್, ಪ್ರಾಥಮಿಕ ಶಾಲೆ ವಿಭಾಗದಿಂದ ಬಿ.ಎಸ್.ಹೊಳಿ, ಬಿ.ಎಚ್.ಮುದ್ನೂರ, ಬನ್ನೆಪ್ಪ ಶೇಖಣ್ಣವರ,ಶಂಕರಗೌಡ ಬಿ.ಬಿರಾದಾರ,ಸರಕಾರಿ ಪ್ರೌಢಶಾಲೆಗಳ ವಿಭಾಗದಿಂದ ಎಂ.ಬಿ.ಪಾಟೀಲ್, ಬಿ.ಎಸ್.ಶಾಂತಪ್ಪನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ಕಚೇರಿಯಿಂದ ಎಸ್.ಸಿ.ಹಿರೇಮಠ, ಸರಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ವಿಭಾಗದಿಂದ ಎಸ್.ಜಿ.ಲೊಟಗೇರಿ, ಸಮಾಜ ಕಲ್ಯಾಣದಿಂದ ಎಸ್.ಜಿ.ವಾಲೀಕಾರ, ಅರಣ್ಯ ಇಲಾಖೆಯಿಂದ ಬಿ.ಎಸ್.ಕೊಣ್ಣೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸತೀಶ ಕುಲಕರ್ಣಿ, ಎ.ಎನ್.ಬಿರಾದಾರ, ವಿಠ್ಠಲ ಕಿಲಾರಹಟ್ಟಿ,ವಾಯ್.ಎಂ.ಚಲವಾದಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರಾಘವೇಂದ್ರ ದೇಶಪಾಂಡೆ, ಖಜಾನೆ ಇಲಾಖೆಯಿಂದ ಎಸ್.ಸಿ.ಬಿರಾದಾರ, ಭೂದಾಖಲೆಗಳ ಇಲಾಖೆ ಎನ್.ಎಚ್.ಮೇಟಿ,ನ್ಯಾಯಾಂಗ ಇಲಾಖೆ ಬಸವರಾಜ ಹುಣಶ್ಯಾಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ವಿ.ಜಿ.ಹೂಗಾರ, ಡಿ.ಬಿ.ಅಂಜುಟಗಿ,ಬಿ.ಎಮ್.ಸಾಗರ, ಸಿಡಿಪಿಒ ಇಲಾಖೆಯಿಂದ ಸುಮಿತ್ರಾ ಹಗರಗುಂಡ, ಆಹಾರ ಇಲಾಖೆಯಿಂದ ಎಸ್.ಎ.ಗುಮತಿಮಠ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು