Had ghar tiranga BJP supporters bike rally in mudhol

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ


ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ‌ ಗ್ರಾಮೀಣ ಹಾಗೂ ನಗರ ಘಟಕದ‌ ವತಿಯಿಂದ ಬೈಕ್ ರ್ಯಾಲಿ ಜರುಗಿತು.

Join Our Telegram: https://t.me/dcgkannada

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar tiranga) ಜಡಗಣ್ಣ ಬಾಲಣ್ಣ ವೃತ್ತ, ಬರಗಿ ಮಸೀದಿ, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್ ಮಾರ್ಗವಾಗಿ ರನ್ನ ಸರ್ಕಲ್ ಗೆ ಬಂದು ಸಮಾರೋಪಗೊಂಡಿತು.

ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ಕೆ.ಆರ್. ಮಾಚಪ್ಪನವರ, ಬಿಜೆಪಿ‌ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ, ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಪ್ರಜ್ವಲ್ ಚಿಮ್ಮಡ, ಹನಮಂತ ತುಳಸಿಗೇರಿ, ರವಿ‌ ನಂದಾಗಾವ, ತುಷಾರ ಭೋಪಳೆ, ಅನುಪ್ ಚವ್ಹಾಣ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ