Mudhol Harghar tiranga rally in mudhol rayanna circle

Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್

Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್


ಮುಧೋಳ : ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಹಿನ್ನೆಲೆ ನಗರದಲ್ಲಿ‌ ಪೌರ ಕಾರ್ಮಿಕರು‌ ಹಾಗೂ ವಾಹನ ಚಾಲಕರು ಹರ್ ಘರ್ ತಿರಂಗಾ (harghar tiranga) ಅಭಿಯಾನದ ಅಂಗವಾಗಿ ಮ್ಯಾರಾಥಾನ್ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ನಡೆದ ಮ್ಯಾರಾಥಾನ್ ದಲ್ಲಿ‌ ದೇಶಭಕ್ತಿ ಗೀತೆ ಹಾಗೂ ಭಾರತ ಮಾತಾಕಿ ಜೈ ಘೋಷಣೆ ಕೂಗುತ್ತ ಕಾರ್ಮಿಕರು ತಮ್ಮ ವಾಹನದೊಂದಿಗೆ ಪಾಲ್ಗೊಂಡರು.

Latest News

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ.

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ.

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ. ಸುಮ್ಮನೆ ಮನೆಯಲ್ಲಿದ್ದು ರೆಸ್ಟ್ ಮಾಡಿ ಎಂದು ಶಾಸಕ ಸಿ. ಎಸ್. ನಾಡಗೌಡ ಅವರು ಮಾಜಿ ಶಾಸಕ ಎ. ಎಸ್. ಪಾಟೀಲ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಅವರ ಮನೆಗೆ ಬುಧವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ ಮಾತನಾಡಿ, ಸರ್ಕಾರದಿಂದ ಮಾರ್ಗಸೂಚಿಯನ್ವಯ ಬರುವ ಪರಿಹಾರವನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ರೈತರು ಬೆಳೆನಷ್ಟ, ಹಾನಿಯ ಸಮಯದಲ್ಲಿ ಸಂಯಮ ಕಾಯ್ದುಕೊಂಡರೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗಲಿದೆ.