Mullaiyanagari Rupaka at the home of a retired teacher

ನಿವೃತ್ತ ಶಿಕ್ಷಕರ ಮನೆಯಲ್ಲಿ ಮುಳ್ಳಯ್ಯನಗಿರಿ ರೂಪಕ

ನಿವೃತ್ತ ಶಿಕ್ಷಕರ ಮನೆಯಲ್ಲಿ ಮುಳ್ಳಯ್ಯನಗಿರಿ ರೂಪಕ

ಮುದ್ದೇಬಿಹಾಳ : ಗಣೇಶೋತ್ಸವದ ಅಂಗವಾಗಿ ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ವಿಭಿನ್ನ ಚಿತ್ರರೂಪಕಗಳನ್ನು ರಚಿಸಿ ಜನರ ಗಮನ ಸೆಳೆಯುವುದು ಸಾಮಾನ್ಯ.

ಪಟ್ಟಣದ ವಿದ್ಯಾನಗರದ ನಿವೃತ್ತ ಶಿಕ್ಷಕರಾದ ಎ.ಸಿ.ಹಿರೇಮಠ ಅವರ ಮನೆಯಲ್ಲಿ ಈ ಸಲದ ಗಣೇಶೋತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ.

ಮನೆಯ ಹೊರ ಆವರಣದಲ್ಲಿ ತಮ್ಮ ಮಕ್ಕಳ ಜೊತೆಗೂಡಿ ಕರ್ನಾಟಕದ ಅತೀ ಎತ್ತರದ ಮುಳ್ಳಯ್ಯನಗಿರಿ ಬೆಟ್ಟವನ್ನು ರೂಪಿಸಿ ಗಮನ ಸೆಳೆದಿದ್ದಾರೆ.

ಪ್ರತಿ ವರ್ಷ ಒಂದಿಲ್ಲೊಂದು ವಿನೂತನ ದೃಶ್ಯರೂಪಕಗಳನ್ನು ಗಣೇಶೊತ್ಸವದಂದು ಹಿರೇಮಠ ಕುಟುಂಬ ನಡೆಸಿಕೊಂಡು ಬರುತ್ತಿದೆ.

Latest News

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ:                                ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು. ಪಟ್ಟಣದ ನೇತಾಜಿ ನಗರದಲ್ಲಿ ಮಂಗಳವಾರ ಕಡುಬಡ ಮಹಿಳೆಯರಿಗೆ ಶಿವರಾತ್ರಿ ಹಬ್ಬದ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ ಮಾಡಿ ಅವರು ಮಾತನಾಡಿದರು. ಸಮಾಜದಲ್ಲಿ ಸಾಕಷ್ಟು ಜನ ನಿರ್ಗತಿಕರಿರುತ್ತಾರೆ.ನಾವು ಬರುವಾಗ ಏನು ತಂದಿಲ್ಲ,ಹೋಗುವಾಗಲೂ ಏನೂ ಒಯ್ಯುವುದಿಲ್ಲ.ಆದರೆ ಜೀವಿತಾವಧಿಯಲ್ಲಿ ನಾಲ್ಕು ಜನರಿಗೆ

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಹಿಂದಿನ ವರ್ಷಕ್ಕಿಂತ ಅತೀ ಹೆಚ್ಚಿನ ಮೊತ್ತ ಬಿಡ್ ಆಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು. ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ನಡೆದ ಸಂತೆ ಕರದ ಹರಾಜು ಪ್ರಕ್ರಿಯೆ ಬಳಿಕ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು. ಸನ್ 2025-26 ರಲ್ಲಿ 9.02 ಲಕ್ಷ ರೂ.ಗಳಿಗೆ ಬಿಡ್ ಆಗಿತ್ತು.ಈ 2026-27ಕ್ಕೆ 15