Mullaiyanagari Rupaka at the home of a retired teacher

ನಿವೃತ್ತ ಶಿಕ್ಷಕರ ಮನೆಯಲ್ಲಿ ಮುಳ್ಳಯ್ಯನಗಿರಿ ರೂಪಕ

ನಿವೃತ್ತ ಶಿಕ್ಷಕರ ಮನೆಯಲ್ಲಿ ಮುಳ್ಳಯ್ಯನಗಿರಿ ರೂಪಕ

ಮುದ್ದೇಬಿಹಾಳ : ಗಣೇಶೋತ್ಸವದ ಅಂಗವಾಗಿ ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ವಿಭಿನ್ನ ಚಿತ್ರರೂಪಕಗಳನ್ನು ರಚಿಸಿ ಜನರ ಗಮನ ಸೆಳೆಯುವುದು ಸಾಮಾನ್ಯ.

ಪಟ್ಟಣದ ವಿದ್ಯಾನಗರದ ನಿವೃತ್ತ ಶಿಕ್ಷಕರಾದ ಎ.ಸಿ.ಹಿರೇಮಠ ಅವರ ಮನೆಯಲ್ಲಿ ಈ ಸಲದ ಗಣೇಶೋತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ.

ಮನೆಯ ಹೊರ ಆವರಣದಲ್ಲಿ ತಮ್ಮ ಮಕ್ಕಳ ಜೊತೆಗೂಡಿ ಕರ್ನಾಟಕದ ಅತೀ ಎತ್ತರದ ಮುಳ್ಳಯ್ಯನಗಿರಿ ಬೆಟ್ಟವನ್ನು ರೂಪಿಸಿ ಗಮನ ಸೆಳೆದಿದ್ದಾರೆ.

ಪ್ರತಿ ವರ್ಷ ಒಂದಿಲ್ಲೊಂದು ವಿನೂತನ ದೃಶ್ಯರೂಪಕಗಳನ್ನು ಗಣೇಶೊತ್ಸವದಂದು ಹಿರೇಮಠ ಕುಟುಂಬ ನಡೆಸಿಕೊಂಡು ಬರುತ್ತಿದೆ.

Latest News

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ಮುದ್ದೇಬಿಹಾಳ : ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಶನಿವಾರದಿಂದ ಆರಂಭಗೊAಡಿದ್ದು ತಾಲ್ಲೂಕಿನ ಏಳು ಪರೀಕ್ಷಾ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ ಅರಿವು ಹೊಂದಿ ಅವುಗಳ ಬಾರದಂತೆ ಜಾಗೃತಿಯಿಂದಿರಬೇಕು ಎಂದು ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ಹೇಳಿದರು. ಪಟ್ಟಣದ ಮಾದರಿ ಪಜಾ/ಪಪಂ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಡಲಗೇರಿಯ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಶುಕ್ರವಾರ ಎಚ್‌ಐವಿ / ಏಡ್ಸ್. ಟಿಬಿ ಮತ್ತು ರಕ್ತದಾನದ ಕುರಿತು ಜಾಗೃತಿ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್ ಕಾಲಘಟ್ಟದಲ್ಲಿ ಎರಡು ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ಶಿಕ್ಷಣವನ್ನು ಉಚಿತವಾಗಿ ನೀಡಿ ಜನಮನ್ನಣೆ ಗಳಿಸಿರುವ ಸಮಾಜ ಸೇವಕ ಎಂ.ಎನ್.ಮದರಿ ಅವರು ಖಿಲಾರಹಟ್ಟಿ ಗ್ರಾಮದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಶ್ರೀ ಬೀರಲಿಂಗೇಶ್ವರ ಹಾಗೂ ಕಾಡಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಮಾ.21 ರಂದು ಖಿಲಾರಹಟ್ಟಿಯಲ್ಲಿ ಮದರಿ ಅವರ ನೇತೃತ್ವದಲ್ಲಿ ಜರುಗಲಿರುವ