Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್