Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,