Murder Case Image of murder symbol

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

ಚಿಕ್ಕಮಗಳೂರು: ಬಾವನ ಜೊತೆ ಸೇರಿ ಅಕ್ಕಂದಿರೇ ತಮ್ಮನನ್ನು ಕೊಚ್ಚಿ ಕೊಲೆಗೈದ (Murder case) ಭೀಕರ ದುರ್ಘಟನೆ ಇಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಈ‌ ಅವಘಡ ನಡೆದಿದ್ದು, ರಾಘವೇಂದ್ರ (43) ಕೊಲೆಯಾದ ವ್ಯಕ್ತಿ ದುರ್ದೈವಿ ಎಂದು ತಿಳಿದು ಬಂದಿದೆ.

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರೂ ಬಂದು, ಮಲಗಿದ್ದ ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಮನಸೋ ಇಚ್ಛೆ ಕೊಚ್ಚಿ (Murder case) ಹಾಕಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪವಿತ್ರ ಗೌಡಗೆ ಶಾಕಿಂಗ್ ನ್ಯೂಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂಬರ್ 1 ಆಗಿರುವ ಪವಿತ್ರ ಗೌಡ ಪಾಲಿಗೆ ಇದು ಶಾಕಿಂಗ್ ನ್ಯೂಸ್!

ಹೌದು, ಸದ್ಯ ಜೈಲಿನಲ್ಲಿರುವ ಪವಿತ್ರಗೌಡ ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿ ವಜಾಗೊಂಡಿದೆ. ಇದರಿಂದ ಜೈಲಿನಿಂದ ಹೊರಬರುವ ಕನಸು ಕನಸಾಗಿಯೇ ಉಳಿದಿದ್ದು, ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಇಂದು ಸಿಟಿ ಸಿವಿಲ್ ಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜೈಶಂಕ‌ರ್ ಅವರು, ಅರ್ಜಿಯನ್ನು ಆಗಸ್ಟ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಪವಿತ್ರಗೌಡಗೆ ಜಾಮೀನು ನೀಡಬಾರದು ಎಂದು SPP ವಾದ ಮಂಡಿಸಿರುವುದರಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಮತ್ತಷ್ಟು ದಿನ ಜೈಲೂಟವೇ ಗತಿ ಎನ್ನಲಾಗಿದೆ.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದು, ಕೆಲ FSL ವರದಿಗಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ.

Latest News

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ ಅತೀ ವೇಗವಾಗಿ ನಿರ್ಲಕ್ಷದಿಂದ ಬೈಕ್ ಚಲಾಯಿಸಿಕೊಂಡು ಹೊರಟು ರಸ್ತೆ ಕ್ರಾಸ್ ಮಾಡುತ್ತಿದ್ದ ರೇವಣಸಿದ್ದಪ್ಪನಿಗೆ ಡಿಕ್ಕಿ ಹೊಡೆಸಿದ್ದಾನೆ.ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನAದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು.ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ