Murder Case Image of murder symbol

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

ಚಿಕ್ಕಮಗಳೂರು: ಬಾವನ ಜೊತೆ ಸೇರಿ ಅಕ್ಕಂದಿರೇ ತಮ್ಮನನ್ನು ಕೊಚ್ಚಿ ಕೊಲೆಗೈದ (Murder case) ಭೀಕರ ದುರ್ಘಟನೆ ಇಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಈ‌ ಅವಘಡ ನಡೆದಿದ್ದು, ರಾಘವೇಂದ್ರ (43) ಕೊಲೆಯಾದ ವ್ಯಕ್ತಿ ದುರ್ದೈವಿ ಎಂದು ತಿಳಿದು ಬಂದಿದೆ.

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರೂ ಬಂದು, ಮಲಗಿದ್ದ ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಮನಸೋ ಇಚ್ಛೆ ಕೊಚ್ಚಿ (Murder case) ಹಾಕಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪವಿತ್ರ ಗೌಡಗೆ ಶಾಕಿಂಗ್ ನ್ಯೂಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂಬರ್ 1 ಆಗಿರುವ ಪವಿತ್ರ ಗೌಡ ಪಾಲಿಗೆ ಇದು ಶಾಕಿಂಗ್ ನ್ಯೂಸ್!

ಹೌದು, ಸದ್ಯ ಜೈಲಿನಲ್ಲಿರುವ ಪವಿತ್ರಗೌಡ ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿ ವಜಾಗೊಂಡಿದೆ. ಇದರಿಂದ ಜೈಲಿನಿಂದ ಹೊರಬರುವ ಕನಸು ಕನಸಾಗಿಯೇ ಉಳಿದಿದ್ದು, ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಇಂದು ಸಿಟಿ ಸಿವಿಲ್ ಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜೈಶಂಕ‌ರ್ ಅವರು, ಅರ್ಜಿಯನ್ನು ಆಗಸ್ಟ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಪವಿತ್ರಗೌಡಗೆ ಜಾಮೀನು ನೀಡಬಾರದು ಎಂದು SPP ವಾದ ಮಂಡಿಸಿರುವುದರಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಮತ್ತಷ್ಟು ದಿನ ಜೈಲೂಟವೇ ಗತಿ ಎನ್ನಲಾಗಿದೆ.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದು, ಕೆಲ FSL ವರದಿಗಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ.

Latest News

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ. ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ