Murder Case Image of murder symbol

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

Murder case: ಆಸ್ತಿಗಾಗಿ ಮೂವರು ಅಕ್ಕಂದಿರೇ ತಮ್ಮನನ್ನು ಕೊಚ್ಚಿ.. ಕೊಚ್ಚಿ.. ಕೊಂದೆ ಬಿಟ್ರು..!

ಚಿಕ್ಕಮಗಳೂರು: ಬಾವನ ಜೊತೆ ಸೇರಿ ಅಕ್ಕಂದಿರೇ ತಮ್ಮನನ್ನು ಕೊಚ್ಚಿ ಕೊಲೆಗೈದ (Murder case) ಭೀಕರ ದುರ್ಘಟನೆ ಇಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಈ‌ ಅವಘಡ ನಡೆದಿದ್ದು, ರಾಘವೇಂದ್ರ (43) ಕೊಲೆಯಾದ ವ್ಯಕ್ತಿ ದುರ್ದೈವಿ ಎಂದು ತಿಳಿದು ಬಂದಿದೆ.

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರೂ ಬಂದು, ಮಲಗಿದ್ದ ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಮನಸೋ ಇಚ್ಛೆ ಕೊಚ್ಚಿ (Murder case) ಹಾಕಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪವಿತ್ರ ಗೌಡಗೆ ಶಾಕಿಂಗ್ ನ್ಯೂಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂಬರ್ 1 ಆಗಿರುವ ಪವಿತ್ರ ಗೌಡ ಪಾಲಿಗೆ ಇದು ಶಾಕಿಂಗ್ ನ್ಯೂಸ್!

ಹೌದು, ಸದ್ಯ ಜೈಲಿನಲ್ಲಿರುವ ಪವಿತ್ರಗೌಡ ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿ ವಜಾಗೊಂಡಿದೆ. ಇದರಿಂದ ಜೈಲಿನಿಂದ ಹೊರಬರುವ ಕನಸು ಕನಸಾಗಿಯೇ ಉಳಿದಿದ್ದು, ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಇಂದು ಸಿಟಿ ಸಿವಿಲ್ ಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜೈಶಂಕ‌ರ್ ಅವರು, ಅರ್ಜಿಯನ್ನು ಆಗಸ್ಟ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಪವಿತ್ರಗೌಡಗೆ ಜಾಮೀನು ನೀಡಬಾರದು ಎಂದು SPP ವಾದ ಮಂಡಿಸಿರುವುದರಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಮತ್ತಷ್ಟು ದಿನ ಜೈಲೂಟವೇ ಗತಿ ಎನ್ನಲಾಗಿದೆ.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದು, ಕೆಲ FSL ವರದಿಗಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು