Narayanapur dam: Basavasagar dam in Narayanapur was filled

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.

Join Our Telegram: https://t.me/dcgkannada

ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ