Narayanapur dam: Basavasagar dam in Narayanapur was filled

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.

Join Our Telegram: https://t.me/dcgkannada

ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್