Narayanapur dam: Basavasagar dam in Narayanapur was filled

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.

Join Our Telegram: https://t.me/dcgkannada

ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ