BPL ration card good news

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

New Ration Card: ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತ ಎಲ್ಲ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿಯನ್ನು ಪ್ರಾರಂಭಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ವಿವರ ನೋಡಿ.

ರಾಜ್ಯದಲ್ಲಿ ಯಾವುದೇ ಯೋಜನೆಗಳು ಜಾರಿಯ ಬರಲಿ ಅವುಗಳ ಸದುಪಯೋಗ ಪಡೆದುಕೊಳ್ಳಲು ಈ ಒಂದು ರೇಷನ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು. ಮನೆಗಳಿಗೆ ಉಚಿತವಾಗಿ ರೇಷನ್ ಪಡೆಯಲು ಸಹ ಈ ಒಂದು ಚೀಟಿ ಬೇಕು.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ರೀತಿ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದೆ. ಈ ಒಂದು ಅವಕಾಶವನ್ನು ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕಾಗಿದೆ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸುವ ಸಂಪೂರ್ಣ ಹಂತ ಮತ್ತು ವಿವರಣೆಗಳು, ದಾಖಲೆಗಳನ್ನು ಈ ಕೆಳಗಡೆ ನೀಡಲಾಗಿದೆ ಓದಿ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅಭ್ಯರ್ಥಿ ಕರ್ನಾಟಕದ ನಿವಾಸಿ ಆಗಿರಬೇಕು.
ಕುಟುಂಬದಲ್ಲಿ ರೇಷನ್ ಕಾರ್ಡ್ ಇಲ್ಲದೆ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹೊಸದಾಗಿ ಮದುವೆಯಾದ ಗಂಡ ಹೆಂಡತಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್
ಮೊಬೈಲ್ ಸಂಖ್ಯೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮತದಾನದ ಗುರುತಿನ ಚೀಟಿ
ಫೋಟೋ
ಡ್ರೈವಿಂಗ್ ಲೈಸೆನ್ಸ್
ಅರ್ಜಿದಾರರ ವಿಳಾಸ ಪುರಾವೆ

ಅರ್ಜಿ ಸಲ್ಲಿಸುವುದು ಹೇಗೆ

ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದರೆ ಮೇಲೆ ನೀಡಿರುವ ದಾಖಲೆಗಳು ಹಾಗೂ ಅರ್ಹತೆಗಳೊಂದಿಗೆ ನೀವು ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದಾಗಿದೆ.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.