ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಮುದ್ದೇಬಿಹಾಳ : ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಬೆಂಕಿ ಚಂಡು ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಹಣಮಂತ ನಲವಡೆ ಅವರು ನೂತನವಾಗಿ ಹೊರತರಲಾದ 2026 ನೇ ಸಾಲಿನ ಬೆಂಕಿ ಚಂಡು ದಿನದರ್ಶಿಕೆ(ಕ್ಯಾಲೆಂಡರ್)ನ್ನು ಶ್ರೀ ಖಾಸ್ಗತೇಶ್ವರಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಮಯದಲ್ಲಿ ಬ. ಬಾಗೇವಾಡಿಯ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಷ.ಬ್ರ. ಶಿವಪ್ರಕಾಶ ಶಿವಾಚಾರ್ಯ ಮಹಾಸ್ವಾಮಿಗಳು, ವೇ|| ಮುರುಘೇಶ ವಿರಕ್ತಮಠ, ಆಲೂರಿನ ವೇ|| ಸಂಗಯ್ಯ ಸ್ವಾಮಿಗಳು, ವೇ. ಸಂಗಯ್ಯ ಸರಗಣಾಚಾರಿ, ಸಂತೋಷ ಶಾಸ್ತಿçಗಳು, ಸಮಾಜ ಸೇವಕರಾದ ವೇ. ಸಿದ್ದಲಿಂಗಯ್ಯ ಕಲ್ಯಾಣಮಠ, ರಾಜು ಗುಬ್ಬೇವಾಡ, ಮಹಾಂತೇಶ ಹೂಗಾರ, ಸಂತೋಷ ರಾಠೋಡ, ಶಾಂತು ಶಿವಯೋಗಿಮಠ, ಹಿರಿಯ ಪತ್ರಕರ್ತರಾದ ಜಿ.ಟಿ. ಘೋರ್ಪಡೆ, ಶಂಕರ್ ಹೆಬ್ಬಾಳ, ಗುಲಾಮ್ ಧಪೇದಾರ, ರಾಜಶೇಖರ ಹೊಳಿ, ಲಕ್ಷಿö್ಮÃ ಶಿವಯೋಗಿಮಠ, ಗಣ್ಯರಾದ ವೆಂಕನಗೌಡ ಪಾಟೀಲ, ಪ್ರಭು ಕಡಿ, ಅಶೋಕ ಮಣಿ, ಬಸಯ್ಯ ನಂದಿಕೇಶ್ವರಮಠ, ಡಾ.ಚಂದ್ರಶೇಖರ ಶಿವಯೋಗಿಮಠ, ರಾಜಶೇಖರ ಮ್ಯಾಗೇರಿ ಶ್ರೀಧರ ಕಾಗನೂರಮಠ, ಮಾಣಿಕ ದಂಡಾವತಿ, ಅನೀಲ್ ಜಾಧವ, ಹಣಮಂತ ಬೆಳಗಲ್ಲ, ಅಶೋಕ ಚಿನಿವಾರ, ಮಹಾಂತೆಶ ಬೂದಿಹಾಳಮಠ ಮೊದಲಾದವರು ಉಪಸ್ಥಿತರಿದ್ದರು.

Latest News

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ ಅವರು ಚಾಲನೆ ನೀಡಿದ್ದು ನಗರ ಸಾರಿಗೆಯ ಬಸ್ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸ್ನೇಹಿಯಾಗಿರು ಈ ಹೈಟೆಕ್ ಬಸ್‌ನಲ್ಲಿ ನಾಲ್ಕು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.ನಿಲುಗಡೆ ಸಮಯದಲ್ಲಿ ಪ್ರಯಾಣಿಕರು ಹತ್ತಿದ ಬಳಿಕ ಬಾಗಿಲು ಸ್ವಯಂಚಾಲಿತವಾಗಿ ಮುಚ್ಚಿದ ನಂತರವೇ ಬಸ್ ಮುಂದೆ ಸಾಗಲಿದೆ.ಅಲ್ಲದೇ ಆಯಾ ನಿಲ್ದಾಣಗಳ ಹೆಸರುಗಳನ್ನು ಮರ್ಕ್ಯೂರಿ ಲೈಟಿಂಗ್ ವ್ಯವಸ್ಥೆ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್