ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಮುದ್ದೇಬಿಹಾಳ : ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಬೆಂಕಿ ಚಂಡು ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಹಣಮಂತ ನಲವಡೆ ಅವರು ನೂತನವಾಗಿ ಹೊರತರಲಾದ 2026 ನೇ ಸಾಲಿನ ಬೆಂಕಿ ಚಂಡು ದಿನದರ್ಶಿಕೆ(ಕ್ಯಾಲೆಂಡರ್)ನ್ನು ಶ್ರೀ ಖಾಸ್ಗತೇಶ್ವರಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಮಯದಲ್ಲಿ ಬ. ಬಾಗೇವಾಡಿಯ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಷ.ಬ್ರ. ಶಿವಪ್ರಕಾಶ ಶಿವಾಚಾರ್ಯ ಮಹಾಸ್ವಾಮಿಗಳು, ವೇ|| ಮುರುಘೇಶ ವಿರಕ್ತಮಠ, ಆಲೂರಿನ ವೇ|| ಸಂಗಯ್ಯ ಸ್ವಾಮಿಗಳು, ವೇ. ಸಂಗಯ್ಯ ಸರಗಣಾಚಾರಿ, ಸಂತೋಷ ಶಾಸ್ತಿçಗಳು, ಸಮಾಜ ಸೇವಕರಾದ ವೇ. ಸಿದ್ದಲಿಂಗಯ್ಯ ಕಲ್ಯಾಣಮಠ, ರಾಜು ಗುಬ್ಬೇವಾಡ, ಮಹಾಂತೇಶ ಹೂಗಾರ, ಸಂತೋಷ ರಾಠೋಡ, ಶಾಂತು ಶಿವಯೋಗಿಮಠ, ಹಿರಿಯ ಪತ್ರಕರ್ತರಾದ ಜಿ.ಟಿ. ಘೋರ್ಪಡೆ, ಶಂಕರ್ ಹೆಬ್ಬಾಳ, ಗುಲಾಮ್ ಧಪೇದಾರ, ರಾಜಶೇಖರ ಹೊಳಿ, ಲಕ್ಷಿö್ಮÃ ಶಿವಯೋಗಿಮಠ, ಗಣ್ಯರಾದ ವೆಂಕನಗೌಡ ಪಾಟೀಲ, ಪ್ರಭು ಕಡಿ, ಅಶೋಕ ಮಣಿ, ಬಸಯ್ಯ ನಂದಿಕೇಶ್ವರಮಠ, ಡಾ.ಚಂದ್ರಶೇಖರ ಶಿವಯೋಗಿಮಠ, ರಾಜಶೇಖರ ಮ್ಯಾಗೇರಿ ಶ್ರೀಧರ ಕಾಗನೂರಮಠ, ಮಾಣಿಕ ದಂಡಾವತಿ, ಅನೀಲ್ ಜಾಧವ, ಹಣಮಂತ ಬೆಳಗಲ್ಲ, ಅಶೋಕ ಚಿನಿವಾರ, ಮಹಾಂತೆಶ ಬೂದಿಹಾಳಮಠ ಮೊದಲಾದವರು ಉಪಸ್ಥಿತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ