ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಮುದ್ದೇಬಿಹಾಳ : ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಬೆಂಕಿ ಚಂಡು ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಹಣಮಂತ ನಲವಡೆ ಅವರು ನೂತನವಾಗಿ ಹೊರತರಲಾದ 2026 ನೇ ಸಾಲಿನ ಬೆಂಕಿ ಚಂಡು ದಿನದರ್ಶಿಕೆ(ಕ್ಯಾಲೆಂಡರ್)ನ್ನು ಶ್ರೀ ಖಾಸ್ಗತೇಶ್ವರಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಮಯದಲ್ಲಿ ಬ. ಬಾಗೇವಾಡಿಯ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಷ.ಬ್ರ. ಶಿವಪ್ರಕಾಶ ಶಿವಾಚಾರ್ಯ ಮಹಾಸ್ವಾಮಿಗಳು, ವೇ|| ಮುರುಘೇಶ ವಿರಕ್ತಮಠ, ಆಲೂರಿನ ವೇ|| ಸಂಗಯ್ಯ ಸ್ವಾಮಿಗಳು, ವೇ. ಸಂಗಯ್ಯ ಸರಗಣಾಚಾರಿ, ಸಂತೋಷ ಶಾಸ್ತಿçಗಳು, ಸಮಾಜ ಸೇವಕರಾದ ವೇ. ಸಿದ್ದಲಿಂಗಯ್ಯ ಕಲ್ಯಾಣಮಠ, ರಾಜು ಗುಬ್ಬೇವಾಡ, ಮಹಾಂತೇಶ ಹೂಗಾರ, ಸಂತೋಷ ರಾಠೋಡ, ಶಾಂತು ಶಿವಯೋಗಿಮಠ, ಹಿರಿಯ ಪತ್ರಕರ್ತರಾದ ಜಿ.ಟಿ. ಘೋರ್ಪಡೆ, ಶಂಕರ್ ಹೆಬ್ಬಾಳ, ಗುಲಾಮ್ ಧಪೇದಾರ, ರಾಜಶೇಖರ ಹೊಳಿ, ಲಕ್ಷಿö್ಮÃ ಶಿವಯೋಗಿಮಠ, ಗಣ್ಯರಾದ ವೆಂಕನಗೌಡ ಪಾಟೀಲ, ಪ್ರಭು ಕಡಿ, ಅಶೋಕ ಮಣಿ, ಬಸಯ್ಯ ನಂದಿಕೇಶ್ವರಮಠ, ಡಾ.ಚಂದ್ರಶೇಖರ ಶಿವಯೋಗಿಮಠ, ರಾಜಶೇಖರ ಮ್ಯಾಗೇರಿ ಶ್ರೀಧರ ಕಾಗನೂರಮಠ, ಮಾಣಿಕ ದಂಡಾವತಿ, ಅನೀಲ್ ಜಾಧವ, ಹಣಮಂತ ಬೆಳಗಲ್ಲ, ಅಶೋಕ ಚಿನಿವಾರ, ಮಹಾಂತೆಶ ಬೂದಿಹಾಳಮಠ ಮೊದಲಾದವರು ಉಪಸ್ಥಿತರಿದ್ದರು.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ