Nooli Chandaiah's contribution to social reform is immense: Tehsildar Ningappa Biradara

ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಹುನಗುಂದ: ನೂಲಿ ಚಂದಯ್ಯನವರು 12ನೇ ಶತಮಾನದ ದಾರ್ಶನಿಕ, ಬಸವಾದಿ ಶರಣರ ಸಮೂಹದ ವಚನಕಾರರಾಗಿದ್ದು, ತಮ್ಮ ವಚನದ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಪಟ್ಟಣದ ತಹಶೀಲ್ದಾರ್ ಸಭಾಭವನದಲ್ಲಿ ಸೋಮವಾರ ತಾಲೂಕಾಡಳಿತದಿಂದ 917 ನೇ ಕಾಯಕ ಯೋಗಿ ನೂಲಿಯ ಚಂದಯ್ಯ ಅವರ ಜಯಂತಿಯನ್ನು ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆಯ ನೇರವೇರಿಸಿ ಮಾತನಾಡಿದರು.

ಬಸವಣ್ಣನವರ ಸಮಾಕಾಲೀನ ಶಿವಶರಣ, ಶ್ರೇಷ್ಠ ಕಾಯಕ ಜೀವಿ ಶಿವಶರಣ ನುಲಿಯ ಚಂದಯ್ಯನವರ ಜೀವನಾದರ್ಶಗಳನ್ನು ನಮ್ಮ ಜೀವನದಲ್ಲಿ ಪ್ರತಿಯೋಬ್ಬತು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದನ್ನೂ ಓದಿ: ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಕ್ಷೇತ್ರ ಸಮನ್ವಯಾಧಿಕಾರಿ ಸದಾಶಿವ ಗುಡಗುಂಡಿ, ಹಿಂದೂಳಿದ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಸಿಡಿಪಿಒ ವಿ.ಎ,ಗಿರಿತಿಮ್ಮಣ್ಣನವರ, ಬಸ್ ಘಟಕ ವ್ಯವಸ್ಥಾಪಕ ಅರವಿಂದ ಭಜಂತ್ರಿ, ಶಿರಸ್ತೆದಾರರಾದ ಎಚ.ಎಂ.ಶಿವಣಗಿ, ಶ್ರವಣ ಮುಂಡೇವಾಡಿ, ಸಮಾಜದ ಮುಖಂಡರಾದ ರಾಮಣ್ಣ ಭಜಂತ್ರಿ, ಮಹಾಂತೇಶ ಭಜಂತ್ರಿ, ಮುತ್ತಪ್ಪ ಭಜಂತ್ರಿ, ಶಿಪುತ್ರಪ್ಪ ಭಜಂತ್ರಿ,ಶೇಕಪ್ಪ ಭಜಂತ್ರಿ, ಬಸವರಾಜ ಬೆಳಗಲ್ಲ, ಸಂಗಪ್ಪ ಭಜಂತ್ರಿ, ದುರ್ಗಪ್ಪ ಬೆಳಗಲ್ಲ ಸೇರಿದಂತೆ ಇತರರು ಇದ್ದರು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ