PDO Not only the PDO.. the gram president is also responsible

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

Ad
Ad

Ad
Ad

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ.

Join Our Telegram: https://t.me/dcgkannada

ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಹಣ ಕಾಸು (ಲೆಕ್ಕಪತ್ರ ಮತ್ತು ಬಜೆಟ್) ವಿಚಾರಗಳಲ್ಲಿ PDO ಮತ್ತು ಅಧ್ಯಕ್ಷರ ಜಂಟಿ ಸಹಿ ವ್ಯವಸ್ಥೆ ಇದೆ. ಇವರಿಬ್ಬರ ಸಹಿ ಮಾಡಿದ ನಂತರವೇ ಕಾಮಗಾರಿಗಳಿಗೆ ಹಣಮಂಜೂರು ಮಾಡಲಾಗುತ್ತದೆ. ಕೆಲವು ಬಾರಿ ಹಣಕಾಸು ವ್ಯವಹಾರ ದಲ್ಲಿ ಲೋಪವಿದ್ದರೂ ಅನುದಾನ ಬಿಡುಗಡೆಗೆ ಅಧ್ಯಕ್ಷರು ಸಹಿ ಮಾಡುತ್ತಾರೆ. ಆಗ ಪಿಡಿಒ ಏನೂ ಮಾಡಲಾಗದೆ ಮಂಜೂರಾತಿಗೆ ಒಪ್ಪಿಗೆ ಸೂಚಿಸುತ್ತಾರೆ. ಆದರೆ, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾದಾಗ ಪಿಡಿಒಗಳು ಮಾತ್ರ ಇಲಾಖಾ ವಿಚಾರಣೆ ಎದುರಿಸಬೇಕಾಗುತ್ತದೆ.

ಗ್ರಾಪಂ ಭ್ರಷ್ಟಾಚಾರಕ್ಕೆ ಅಧ್ಯಕ್ಷರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದರಿಂದ ಬೆಸತ್ತಿರುವ ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ, ಸಹಿ ಅಧಿಕಾರ ಇರುವ ಜನಪ್ರತಿನಿಧಿಗಳನ್ನೂ ಭ್ರಷ್ಟಾಚಾರದಲ್ಲಿ ತಪ್ಪಿತಸ್ತರು ಎಂದು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಂದಿಸಿದ ಸರ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಮೂಗುದಾರ ಹಾಕಲು ನಿಯಮ ರೂಪಿಸುತ್ತಿದೆ.

ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಈ ಕುರಿತು ಜು.30ರಂದು ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಎಲ್ಲಾ ಸಿಇಒಗಳಿಗೆ ಸುತ್ತೋಲೆ ಹೊರಡಿಸಿದ್ದು, ಪಿಡಿಒ, ಅಧ್ಯಕ್ಷರು, ಸದಸ್ಯರು ಹಾಗೂ ಎಂಜಿನಿಯರ್ ಮೇಲೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಭಿಪ್ರಾಯ ಕೋರಿದೆ. ನಂತರ ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.

756 ಪಿಡಿಒ ವಿರುದ್ಧ ಕೇಸ್: ರಾಜ್ಯದಲ್ಲಿರುವ 5,963 ಗ್ರಾಪಂಗಳಲ್ಲಿ 91,437 ಮಂದಿ ಚುನಾಯಿತ ಪ್ರತಿನಿಧಿಗಳಿದ್ದಾರೆ. 5,226 ಪಿಡಿಒಗಳಿದ್ದು, ಈ ಪೈಕಿ ಕಳೆದ 2 ವರ್ಷಗಳಲ್ಲಿ 756 ಪಿಡಿಒಗಳು ಹಗರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇವರಲ್ಲಿ 125 ಮಂದಿ ಅನಾರೋಗ್ಯ ಹಾಗೂ ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು