Parts of the plane that flew into the sky fell to the ground

ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ನವದೆಹಲಿ: ಆಕಾಶದಲ್ಲಿ ಹಾರುತ್ತಿದ್ದ ವಿಮಾನದ ಭಾಗಗಳು ಭೂಮಿಗೆ ಬಿದ್ದಿವೆ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವಿಮಾನವೊಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಬಳಿಕ ಅದರ ಲೋಹದ ಕೆಲ ಭಾಗಗಳು ಮನೆಗಳ ಛಾವಣಿ ಮೇಲೆ ಬಿದ್ದ ಘಟನೆ ಸೆಪ್ಟೆಂಬರ್ 2 ರ ರಾತ್ರಿ 9:30 ರ ಸುಮಾರಿಗೆ ನಡೆದಿದೆ.

ನೈಋತ್ಯ ದೆಹಲಿಯ ವಸಂತ್ ಕುಂಜ್‌ನ ಶಂಕ‌ರ್ ವಿಹಾರ್ ಪ್ರದೇಶದ ಮನೆಯೊಂದರ ಮೇಲ್ಬಾವಣಿಯ ಮೇಲೆ ಲೋಹದ ತುಣುಕುಗಳು ಬಿದ್ದಿವೆ ಎಂದು ವರದಿಗಳು ತಿಳಿಸಿದೆ.

ತಕ್ಷಣವೇ ಮನೆಯ ಮಾಲೀಕರು ದೆಹಲಿ ಪೊಲೀಸ್‌ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಚಾರ ತಿಳಿದ ತಕ್ಷಣ ಏರ್ ಟ್ರಾಫಿಕ್ ಕಂಟ್ರೋಲ್ (ATC) ಸುತ್ತಮುತ್ತಲಿನ ಎಲ್ಲಾ ವಿಮಾನಗಳ ಪೈಲಟ್‌ಗಳಿಗೆ ಸೂಚನೆ ನೀಡಿದೆ. ಮನೆ ಛಾವಣಿ ಮೇಲೆ ಬಿದ್ದ ಲೋಹದ ತುಂಡು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಖ್ಯೆ IX-145 ರದ್ದು ಎಂದು ತಿಳಿದು ಬಂದ ತಕ್ಷಣ ಅದನ್ನು ತುರ್ತು ಭೂಸ್ಪರ್ಷ ಮಾಡುವಂತೆ ಕೇಳಲಾಗಿದೆ.

ವಿಮಾನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಇಂಜಿನ್‌ ಸಮಸ್ಯೆ ಉಂಟಾಗಿದೆ. ವಿಮಾನಕ್ಕೆ ಹಿಂತಿರುಗಲು ಮತ್ತು ಐಜಿಐ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಸದ್ಯ, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾ ಲೋಹದ ತುಂಡು ಬಿದ್ದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ