PDO of Baradevana who swallowed documents and drank water

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.

ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ. ವೀರಯ್ಯ ಹಿರೇಮಠರವರು ಯಾವುದೇ ದಾಖಲೆಗಳು ಸಲ್ಲಿಸಿರುವುದಿಲ್ಲ. ಆದರೆ ಜೊತೆಗೆ ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಗಿ ಇವರು ನಗದು ಪುಸ್ತಕ, ಕ್ರಿಯಾ ಯೋಜನೆ, ಬ್ಯಾಂಕ್ ಸೈಟಿಮೆಂಟ್ ಒದಗಿಸಿದ್ದು, ಆದರೆ 15 ನೇ ಹಣಕಾಸು ಕ್ರಿಯಾ ಯೋಜನೆ ಸಲ್ಲಿಸಿರುವುದಿಲ್ಲ.

ಕೂಡಲೇ ವೀರಯ್ಯ ಹಿರೇಮಠ, ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಿಗಿ ಇವರನ್ನು ಅಮಾನತ್ತುಗೊಳಿಸುಬೇಕು ಎಂದು ಹುಣಸಗಿ ತಾಲೂಕ ಅಧ್ಯಕ್ಷರು ಪ್ರಭು ಗೌಡ ಫೋತರೆಡ್ಡಿಯವರು ಯಾದಗಿರಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲೂಯಿಸ್ ಓಡಿಯರವರಿಗೆ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಶಹಾಪುರ ತಾಲೂಕ ಅಧ್ಯಕ್ಷರು ಸೋಪಣ್ಣ ಹಳಿಸಗರ್ ಜಿಲ್ಲಾ ಸಂಚಾಲಕರು ನಾಗರಾಜ್ ಭೀಮಣ್ಣ ಶಹಾಪುರ ತಾಲೂಕು ಗೌರವ ಅಧ್ಯಕ್ಷರು ಮರಿಯಪ್ಪ ಬಿದರರಾಣಿ ಶಹಾಪುರ ತಾಲೂಕ ಉಪಾಧ್ಯಕ್ಷರು ಶ್ರೀಮಂತ್ ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ