PDO of Baradevana who swallowed documents and drank water

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.

ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ. ವೀರಯ್ಯ ಹಿರೇಮಠರವರು ಯಾವುದೇ ದಾಖಲೆಗಳು ಸಲ್ಲಿಸಿರುವುದಿಲ್ಲ. ಆದರೆ ಜೊತೆಗೆ ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಗಿ ಇವರು ನಗದು ಪುಸ್ತಕ, ಕ್ರಿಯಾ ಯೋಜನೆ, ಬ್ಯಾಂಕ್ ಸೈಟಿಮೆಂಟ್ ಒದಗಿಸಿದ್ದು, ಆದರೆ 15 ನೇ ಹಣಕಾಸು ಕ್ರಿಯಾ ಯೋಜನೆ ಸಲ್ಲಿಸಿರುವುದಿಲ್ಲ.

ಕೂಡಲೇ ವೀರಯ್ಯ ಹಿರೇಮಠ, ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಿಗಿ ಇವರನ್ನು ಅಮಾನತ್ತುಗೊಳಿಸುಬೇಕು ಎಂದು ಹುಣಸಗಿ ತಾಲೂಕ ಅಧ್ಯಕ್ಷರು ಪ್ರಭು ಗೌಡ ಫೋತರೆಡ್ಡಿಯವರು ಯಾದಗಿರಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲೂಯಿಸ್ ಓಡಿಯರವರಿಗೆ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಶಹಾಪುರ ತಾಲೂಕ ಅಧ್ಯಕ್ಷರು ಸೋಪಣ್ಣ ಹಳಿಸಗರ್ ಜಿಲ್ಲಾ ಸಂಚಾಲಕರು ನಾಗರಾಜ್ ಭೀಮಣ್ಣ ಶಹಾಪುರ ತಾಲೂಕು ಗೌರವ ಅಧ್ಯಕ್ಷರು ಮರಿಯಪ್ಪ ಬಿದರರಾಣಿ ಶಹಾಪುರ ತಾಲೂಕ ಉಪಾಧ್ಯಕ್ಷರು ಶ್ರೀಮಂತ್ ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ