PDO of Baradevana who swallowed documents and drank water

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.

ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ. ವೀರಯ್ಯ ಹಿರೇಮಠರವರು ಯಾವುದೇ ದಾಖಲೆಗಳು ಸಲ್ಲಿಸಿರುವುದಿಲ್ಲ. ಆದರೆ ಜೊತೆಗೆ ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಗಿ ಇವರು ನಗದು ಪುಸ್ತಕ, ಕ್ರಿಯಾ ಯೋಜನೆ, ಬ್ಯಾಂಕ್ ಸೈಟಿಮೆಂಟ್ ಒದಗಿಸಿದ್ದು, ಆದರೆ 15 ನೇ ಹಣಕಾಸು ಕ್ರಿಯಾ ಯೋಜನೆ ಸಲ್ಲಿಸಿರುವುದಿಲ್ಲ.

ಕೂಡಲೇ ವೀರಯ್ಯ ಹಿರೇಮಠ, ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಿಗಿ ಇವರನ್ನು ಅಮಾನತ್ತುಗೊಳಿಸುಬೇಕು ಎಂದು ಹುಣಸಗಿ ತಾಲೂಕ ಅಧ್ಯಕ್ಷರು ಪ್ರಭು ಗೌಡ ಫೋತರೆಡ್ಡಿಯವರು ಯಾದಗಿರಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲೂಯಿಸ್ ಓಡಿಯರವರಿಗೆ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಶಹಾಪುರ ತಾಲೂಕ ಅಧ್ಯಕ್ಷರು ಸೋಪಣ್ಣ ಹಳಿಸಗರ್ ಜಿಲ್ಲಾ ಸಂಚಾಲಕರು ನಾಗರಾಜ್ ಭೀಮಣ್ಣ ಶಹಾಪುರ ತಾಲೂಕು ಗೌರವ ಅಧ್ಯಕ್ಷರು ಮರಿಯಪ್ಪ ಬಿದರರಾಣಿ ಶಹಾಪುರ ತಾಲೂಕ ಉಪಾಧ್ಯಕ್ಷರು ಶ್ರೀಮಂತ್ ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ