the lawyer Lakshmi Iyengar

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ (CM Siddaramaih) ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.

Join Our Telegram: https://t.me/dcgkannada

“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ‌ (CM Siddaramaih) ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ‌ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಅಬರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

Latest News

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್ ಜಾನ್ ಅಂಬ್ಯುಲೆನ್ಸ್ ತಾಲ್ಲೂಕು ಸೆಂಟರ್ ಸಹಯೋಗದಲ್ಲಿ ದಿ.ಕೂಡ್ಲಯ್ಯ ಶಿವಯೋಗಿಮಠ,ದಿ.ಬೋರಮ್ಮ ಶಿವಯೋಗಿಮಠ ಹಾಗೂ ದಿ.ಕೂಡಲಯ್ಯ ಶಿವಯೋಗಿಮಠ ಅವರ ಪುಣ್ಯಸ್ಮರಣೋತ್ಸವ ನಿಮಿತ್ಯ ಮಾ.2 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 2ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫಕಿರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ , ಶಾಂತು ಶಿವಯೋಗಿಮಠ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು ಸಾಯಂಕಾಲ 4ಕ್ಕೆ ಎಸ್.ಎನ್.ಡಿ ಸಂಸ್ಕೃತಿ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಜಮಖಂಡಿ ಓಲೇಮಠದ ಆನಂದ ದೇವರು, ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು. ಚಡಚಣ ಸಿಪಿಐ