PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ