PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ