Pocso case: Big relief for Yeddyurappa

Pocso case: ಯಡಿಯೂರಪ್ಪಗೆ ಬಿಗ್ ರಿಲೀಫ್..!

Pocso case: ಯಡಿಯೂರಪ್ಪಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ (Pocso case) ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶ ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (Pocso case) ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಿದೆ.

ವಿಚಾರಣೆ ಸೆ.5ಕ್ಕೆ ಮುಂದೂಡಿಕೆ:

ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು