Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.