Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ