Pratibha Kananji-Dharikar, a platform for the unveiling of talent

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು.

ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಜಿ.ಎಸ್.ಗುರುವಿನ ಸ್ವಾಗತಿಸಿದರು. ವಿಜಯಲಕ್ಷ್ಮಿ ಮಳಗಾವಿ ನಿರೂಪಿಸಿದರು. ಬಸವರಾಜ ಅಥಣಿ ವಂದಿಸಿದರು.

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ