Pratibha Kananji-Dharikar, a platform for the unveiling of talent

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು.

ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಜಿ.ಎಸ್.ಗುರುವಿನ ಸ್ವಾಗತಿಸಿದರು. ವಿಜಯಲಕ್ಷ್ಮಿ ಮಳಗಾವಿ ನಿರೂಪಿಸಿದರು. ಬಸವರಾಜ ಅಥಣಿ ವಂದಿಸಿದರು.

Latest News

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ