Pratibha Kananji-Dharikar, a platform for the unveiling of talent

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು.

ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಜಿ.ಎಸ್.ಗುರುವಿನ ಸ್ವಾಗತಿಸಿದರು. ವಿಜಯಲಕ್ಷ್ಮಿ ಮಳಗಾವಿ ನಿರೂಪಿಸಿದರು. ಬಸವರಾಜ ಅಥಣಿ ವಂದಿಸಿದರು.

Latest News

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ